ಕಾರ್ಯಕ್ರಮಗಳುಮುಂದಿನ ಕಾರ್ಯಕ್ರಮಗಳುವಿಶೇಷ ಕಾರ್ಯಕ್ರಮಗಳು

ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸ್ಥಳೀಯ ಸಾಧಕರಿಗೆ ಸನ್ಮಾನ ಸಾಧಕರ ಅಭಿನಂದನಾ ಕಾರ್ಯಕ್ರಮ

ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸ್ಥಳೀಯ ಸಾಧಕರಿಗೆ ಸನ್ಮಾನ ಸಾಧಕರ ಅಭಿನಂದನಾ ಕಾರ್ಯಕ್ರಮ. ಸ್ಥಳೀಯ ಸಾಧಕರಿಗೆ ಸನ್ಮಾನ ಸಾಧಕರ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸನ ಅಧ್ಯಯನಕಾರರಾದ ಶ್ರೀ ಉಮಾನಾಥ್ ಶೆಣೈ, ಸಾಹಿತಿ ಶಿಕ್ಷಕಿ ಶಾಂತಾ ಪುತ್ತೂರು, ಸಂಗೀತ ಕಲಾವಿದರಾದ ಮಿಥುನ್ ರಾಜ್ ವಿದ್ಯಾಪುರ, ಡಾ.ಶ್ರೀಶಭಟ್ ಸ್ಥಾಪಕಾಧ್ಯಕ್ಷರು ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ (ರಿ), ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಶ್ರೀಮತಿ ಪ್ರೇಮಲತಾ ಎಂ,ಶ್ರೀಮತಿ ಸುಲೋಚನಾ ಕೆ ರವರನ್ನು ಸ್ಥಳೀಯ ಸಾಧಕರ ನೆಲೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು

Leave a comment