ಸುದ್ದಿ

  • All Posts
  • ಸುದ್ದಿ
ಡಿಸೆಂಬರ್ 28 ಶನಿವಾರದಂದು ಕೆದಂಬಾಡಿ ಗ್ರಾಮ ಸಾಹಿತ್ಯ ಸಂಭ್ರಮ-ಸರಣಿ -19

ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕೆದಂಬಾಡಿ ಸಹಕಾರದೊಂದಿಗೆ,ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ...

ಕ.ಸಾ.ಪ ಪುತ್ತೂರು ಬಡಗನ್ನೂರು ಗ್ರಾಮ ಸಾಹಿತ್ಯ ಸಂಭ್ರಮ’  ಸರಣಿ ಕಾರ್ಯಕ್ರಮ -17

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ಬಡಗನ್ನೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಕಾರದೊಂದಿಗೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಶ್ರೀ ಮಿತ್ರಂಪಾಡಿ...

Kasapa Invesntions

ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಮುದ್ಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ 17ನೇ ಶತಮಾನದ ಪುರಾತನ ಶಾಸನ ಅಧ್ಯಯನ ಹಾಗೂ 16 ನೇ ಶತಮಾನದ ವಿಗ್ರಹ ಪತ್ತೆ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ...

ಪುತ್ತೂರಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸುಮಾರು 50 ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಹಾಗೂ ರೋಟರಿ ಕ್ಲಬ್ ಪುತ್ತೂರು ಪೂರ್ವ ಇದರ...

KASAPA Grama Sahithya Sambhrama

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ನರಿಮೊಗರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಕಾರದೊಂದಿಗೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಶ್ರೀ ಮಿತ್ರಂಪಾಡಿ...

Kasapa Puttur Program

ಖ್ಯಾತ ಸಾಹಿತಿ ಶ್ರೀಮತಿ ವೀರಮ್ಮ ಸೋಗಿ ಸಾಹಿತ್ಯ ಪರಿಷತ್ ಭೇಟಿ – ಗೌರವಾರ್ಪಣೆ ‘ಸೋಗಿ ಕುವರಿ’ ಎಂಬ ಕಾವ್ಯನಾಮದಿಂದ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡಿರುವ ಶ್ರೀಮತಿ ವೀರಮ್ಮ ಸೋಗಿಯವರು ವೃತ್ತಿಯಲ್ಲಿ ಪ್ರಾಥಮಿಕ ಶಾಲಾ...

Puttur City Law and Order - S. I, Mr. Anjaneya Reddy visited Taluk Kannada Sahitya Parishad office

ಪುತ್ತೂರು ನಗರ ಕಾನೂನು ಸುವ್ಯವಸ್ಥೆ – ಎಸ್. ಐ,ಶ್ರೀ ಆಂಜನೇಯ ರೆಡ್ಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಗೆ ಭೇಟಿ ಪುತ್ತೂರು, ಪುತ್ತೂರು ನಗರ ಪೊಲೀಸ್ ಠಾಣೆಯ ಕಾನೂನು ಎಸ್ ಐ...

jillaa kasapa executive meeting

ಪ್ರತೀ ತಾಲೂಕಿನಲ್ಲಿ ಜಿಲ್ಲಾ ಸಮಿತಿಯ ಸಭೆ ನಡೆಸಲು ನಿರ್ಧಾರ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯು ಜು.7 ರಂದು ಪುತ್ತೂರಿನ ದರ್ಬೆಯಲ್ಲಿರುವ ಶ್ರೀರಾಮ ಸೌಧದಲ್ಲಿ ಪುತ್ತೂರು ತಾಲೂಕು ಕನ್ನಡ...

ಪತ್ರಿಕಾ ದಿನಾಚರಣೆ – ಪತ್ರಕರ್ತರಿಗೆ ಅಭಿನಂದನೆ

ಪತ್ರಿಕಾ ದಿನಾಚರಣೆಯ ಪ್ರಯುಕ್ತ ಪತ್ರಿಕಾ ದಿನಾಚರಣೆಯನ್ನು ಸಂಘ ಸಂಸ್ಥೆಗಳ ಸಹಕಾರದಲ್ಲಿ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಪತ್ರಕರ್ತರಾದ ಶ್ರೀ ಸಿದ್ದಿಕ್ ನೀರಾಜೆ, ಶ್ರೀ ಸುಧಾಕರ್ ಸುವರ್ಣ , ಶ್ರೀ ಶಶಿಧರ್ ಕುತ್ಯಾಳ ಹಾಗೂ...

Load More

End of Content.