ದ ಕ ಜಿಲ್ಲಾ ಕ.ಸಾ.ಪ ‘ಶಾಸನ-ಶೋಧನ-ಅಧ್ಯಯನ-ಸಂರಕ್ಷಣಾ’ ಯೋಜನೆ -4
ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಮುದ್ಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ 17ನೇ ಶತಮಾನದ ಪುರಾತನ ಶಾಸನ ಅಧ್ಯಯನ ಹಾಗೂ 16 ನೇ ಶತಮಾನದ ವಿಗ್ರಹ ಪತ್ತೆ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ವತಿಯಿಂದ ನಡೆಸುವಂತಹ ‘ಶಾಸನ-ಶೋಧನ-ಅಧ್ಯಯನ-ಸಂರಕ್ಷಣಾ’ ಯೋಜನೆಯಡಿಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಮುದ್ಯ ಎಂಬಲ್ಲಿ ಇರುವ ಪುರಾತನ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಲಭ್ಯವಾದ ಸುಮಾರು 302 ವರ್ಷ ಪುರಾತನ 17ನೇ ಶತಮಾನದ ಕನ್ನಡ …