ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕರಾಗಿ ಯುವ ಸಾಹಿತಿ ನಾರಾಯಣ ಕುಂಬ್ರ
ಯುವ ಜನತೆಯಲ್ಲಿ ಸಾಹಿತ್ಯಾಸಕ್ತಿ ಮೂಡಿಸುವ ಹಾಗೂ ಯುವ ಜನತೆಯನ್ನು ಸಾಹಿತ್ಯ ಕ್ಷೇತ್ರದತ್ತ ಬರಮಾಡಿಕೊಳ್ಳುವ ನಿಟ್ಟಿನಲ್ಲಿ ಸಾಹಿತ್ಯ ಪೋಷಕರಾದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಿತ್ರಂಪಾಡಿ ಜಯರಾಮ ರೈ ಅವರ ಮಹಾ ಪೋಷಕತ್ವದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಡೆಸುತ್ತಿರುವ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಎಂಬ ಘೋಷ ವಾಕ್ಯದಲ್ಲಿ ಪುತ್ತೂರು ತಾಲೂಕಿನ 32 ಗ್ರಾಮದಲ್ಲಿ ನಡೆವ ‘ಗ್ರಾಮ ಸಾಹಿತ್ಯ ಸಂಭ್ರಮ’ ಸರಣಿ ಕಾರ್ಯಕ್ರಮದ ಸಂಚಾಲಕರಾಗಿ ಯುವ ಸಾಹಿತಿ ಶ್ರೀ ನಾರಾಯಣ ಕುಂಬ್ರ ಅವರು ನೇಮಕಗೊಂಡಿದ್ದಾರೆ. 2022 …