ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ  – 105 ವಿದ್ಯಾರ್ಥಿಗಳಿಗೆ ಕನ್ನಡ ಪ್ರತಿಭೆ ಪ್ರಶಸ್ತಿ ಪ್ರಧಾನ

ಪುತ್ತೂರು ತಾಲೂಕಿನಿಂದ  ಹೆಚ್ಚಿನ ಸಂಖ್ಯೆಯಲ್ಲಿ ಐ.ಎ.ಎಸ್ ಅಧಿಕಾರಿಗಳಾಗಬೇಕು –  ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು: 2023-2024 ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯದಲ್ಲಿ ಶೇ.100 ಅಂಕ ಪಡೆದ ಒಟ್ಟು 105 ವಿದ್ಯಾರ್ಥಿಗಳಿಗೆ ಹಾಗೂ 10ನೇ ತರಗತಿಯಲ್ಲಿ 615ಕ್ಕಿಂತ ಹೆಚ್ಚು ಅಂಕ ಪಡೆದ 11 ವಿದ್ಯಾರ್ಥಿಗಳನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ  ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರ ನೀಡಿ  ಜೂ. 15ರಂದು ತೆಂಕಿಲ ನರೇಂದ್ರ …

Read more

ಪುತ್ತೂರಿನ ಲ್ಯಾಡರ್ ಮ್ಯಾನ್ – ದೂರ ದೃಷ್ಟಿಯುಳ್ಳ  ಸಾಧಕನ ಯಶೋಗಾಥೆ ಹಾಗೂ ಬದುಕು ಬದಲಿಸಬಲ್ಲ ಪ್ರೇರಕ ಮಾತುಗಳು

ಸಾಹಿತ್ಯ ಪೋಷಕರಾಗಿರುವ  ಪುತ್ತೂರಿನ ಶ್ರೀ ಕೇಶವ್ ಅಮೈ ಅವರ ಮಾಲಕತ್ವದ ಎಸ್. ಆರ್ ಕೆ ಲ್ಯಾಡರ್ಸ್, ಇಂದು ತನ್ನನ್ನು ಕಳೆದ 25 ವರ್ಷಗಳಿಂದ  ಬೆಳೆಸಿದ ತನ್ನ ಗ್ರಾಹಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಮತ್ತು ಹಿತೈಷಿಗಳಿಗೆ  ಧನ್ಯವಾದ ಸಮರ್ಪಿಸುವ  ನಿಟ್ಟಿನಲ್ಲಿ ರಜತ ಮಹೋತ್ಸವ ಸಮಾರಂಭವನ್ನು  ಅತ್ಯಂತ ವಿಜೃಂಭಣೆ ಹಾಗೂ  ಧನ್ಯತಾ ಭಾವದಿಂದ ಆಚರಿಸಿಕೊಂಡಿದೆ. ಈ ಸಂದರ್ಭದಲ್ಲಿ ಸಂಸ್ಥೆಗೆ ಹಾಗೂ ಕೇಶವ ಅವರಿಗೆ ಶುಭ ಹಾರೈಸುತ್ತಾ…ಅವರ ಬಗ್ಗೆ ನನ್ನ ಅನುಭವಕ್ಕೆ ಬಂದ ಒಂದೆರಡು ಮಾತುಗಳು….. 2023 ಡಿಸೆಂಬರ್ 3ರಂದು ವಿಶ್ವ …

Read more

ಶ್ರೀ ದರ್ಶನ ಗರ್ತಿಕೆರೆ- ಪುತ್ತೂರು, ದ ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಶಸ್ತಿಗೆ ಆಯ್ಕೆ

ಪುತ್ತೂರು, ಮಾರ್ಚ್ 23 ಹಾಗೂ 24ರಂದು ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯುವ ದ. ಕ ಜಿಲ್ಲಾ 26ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಶಸ್ತಿಗೆ ಪುತ್ತೂರಿನ ವಿವೇಕಾನಂದ ಐ.ಎ.ಎಸ್ ಅಧ್ಯಯನ ಕೇಂದ್ರದ ತಜ್ಞ ತರಬೇತುದಾರರಾದ ಶ್ರೀ ದರ್ಶನ್ ಗರ್ತಿಕೆರೆ ಅವರು ಆಯ್ಕೆಗೊಂಡಿರುತ್ತಾರೆ. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಮೋಹನ್ ಆಳ್ವ ಅವರು ಇವರನ್ನು ಅಭಿನಂದಿಸಲಿದ್ದಾರೆ. ಇವರು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವೇಕಾನಂದ ಐ.ಎ.ಎಸ್ ಅಧ್ಯಯನ ಕೇಂದ್ರ ದ ವತಿಯಿಂದ …

Read more