ದಿವಂಗತ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಒಂದು ದಿನದ ಕಾರ್ಯಗಾರ ಹಾಗೂ ಲೇಖನ ಸ್ಪರ್ಧೆ

ಪುತ್ತೂರು, ವರ್ತನಾ ವಿಶ್ಲೇಷಕ, ಆಪ್ತ ಸಲಹೆಗಾರ,ಸಾಹಿತಿಗಳಾದ  ದಿವಂಗತ ಗಂಗಾಧರ ಬೆಳ್ಳಾರೆ ಅವರನ್ನು ನೆನಪಿಸುವ ಸಲುವಾಗಿ ದಿನಾಂಕ 21-07-2024 ರ ಆದಿತ್ಯವಾರದಂದು ನಾಡಿನ ಖ್ಯಾತ ವರ್ತನಾ ವಿಶ್ಲೇಷಕರು, ಆಪ್ತ ಸಲಹೆಗಾರರು, ಚಿಂತಕರಿಂದ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಎಂಬ ಒಂದು ದಿನದ ಕಾರ್ಯಗಾರವನ್ನು ಪುತ್ತೂರಿನಲ್ಲಿ  ಹಮ್ಮಿಕೊಳ್ಳಲಾಗಿದೆ. ಈ ಒಂದು ದಿನದ ಕಾರ್ಯದಲ್ಲಿ ಗಂಗಾಧರ ಬೆಳ್ಳಾರೆ ಅವರ ಮಾತಿನ ಹಾಗೂ ಬರೆಹದ ಅಭಿಮಾನಿಗಳು, ಅವರ ಶಿಷ್ಯ ವರ್ಗ, ಅವರಿಂದ ಉಪ ಕೃತರಾದವರು ಭಾಗವಹಿಸಬಹುದಾಗಿದೆ. ಪ್ರವೇಶ ಉಚಿತ, ನೊಂದಣಿ ಖಡ್ಡಾಯವಾಗಿದೆ. ಕಾರ್ಯಗಾರದಲ್ಲಿ …

Read more

ದತ್ತಿ ನಿಧಿ ಪುಸ್ತಕ ಪ್ರಶಸ್ತಿ ಪುರಸ್ಕಾರಕ್ಕೆ ಅರ್ಜಿಯನ್ನು ಆಹ್ವಾನ

ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಇರುವ ವಿವಿಧ ಪ್ರಕಾರಗಳ ದತ್ತಿ ನಿಧಿ ಪುಸ್ತಕ ಪ್ರಶಸ್ತಿ ಪುರಸ್ಕಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸುಮಾರು 53 ವಿವಿಧ ಪ್ರಕಾರಗಳ ಪ್ರಶಸ್ತಿಯ ವಿವರಗಳನ್ನು ಇಲ್ಲಿ ಕೊಟ್ಟಿರುವ ಪಿಡಿಎಫ್ ನಲ್ಲಿ ಉಲ್ಲೇಖಿಸಲಾಗಿದೆ. ಪಟ್ಟಿಯನ್ನು ಗಮನವಿಟ್ಟು ಓದಿ ಅರ್ಥೈಸಿಕೊಳ್ಳಿ , ಬಳಿಕ ನೀವು ರಚಿಸಿದ ಕೃತಿಯು ಈ ಪಟ್ಟಿಯಲ್ಲಿ ಯಾವ ಪ್ರಕಾರದ ಪ್ರಶಸ್ತಿಗೆ ಸೂಕ್ತವಾಗುತ್ತದೆ ಎಂದು ಸರಿಯಾಗಿ ತಿಳಿದು ಪ್ರಶಸ್ತಿ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಿ. ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ನಿಯಮವನ್ನು ಕೊನೆಗೆ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು …

Read more

ಕಸಾಪ ಪುತ್ತೂರು, ನಿಡ್ಪಳ್ಳಿ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮ -13

ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ನಿಡ್ಪಳ್ಳಿ ಸಹಕಾರದಲ್ಲಿ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಇವರ ಮಹಾಪೋಷಕತ್ವದಲ್ಲಿ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯೋಜನೆಯಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮ 2024 ಸರಣಿ ಕಾರ್ಯಕ್ರಮ – 13 . ಇದೇ ದಿನಾಂಕ: 24-02-2024ನೇ ಶನಿವಾರ ಬೆಳಗ್ಗೆ 10ಕ್ಕೆ ಸಮುದಾಯ ಭವನ ನಿಡ್ಪಳ್ಳಿ ಇಲ್ಲಿ ನಡೆಯಲಿದೆ. ಈ ಕಾರ್ಯಕ್ರ ದ …

Read more

ಪ್ರಿಯಾ ಸುಳ್ಯ ರವರ ”ಬಾಳಿಗೆ ಬೆಳಕು” ಕವನ ಸಂಕಲನ ಬಿಡುಗಡೆ ಸಮಾರಂಭ ಮತ್ತು ಕವಿಗೋಷ್ಠಿ 

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಹಾಗೂ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಕವಯತ್ರಿ ಪ್ರಿಯಾ ಸುಳ್ಯ ರವರ ”ಬಾಳಿಗೆ ಬೆಳಕು” ಕವನ ಸಂಕಲನ ಬಿಡುಗಡೆ ಸಮಾರಂಭ ಕಾರ್ಯಕ್ರಮವು ದಿನಾಂಕ 25.02.2024 ಆದಿತ್ಯವಾರ ದಂದು ಬೆಳಗ್ಗೆ 9.30 ಕ್ಕೆ ಪುತ್ತೂರಿನ ಮನಿಷಾ ಸಭಾಂಗಣದಲ್ಲಿ ನಡೆಯಲಿದೆ.  ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ ಸಾ ಪ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಪುತ್ತೂರು …

Read more

ಜಯಪ್ರಕಾಶ್ ಪುತ್ತೂರು ಅವರ ಕೃತಿ ”ದಶಕಗಳ ಸಾಹಿತ್ಯದ ಮೊಗಸಾಲೆಯಲ್ಲಿ” ಲೋಕಾರ್ಪಣೆ

ಶ್ರೀ ಜಯಪ್ರಕಾಶ್ ಪುತ್ತೂರು ಅವರು ಮೂಲತಃ ದರ್ಬೆ ನಿವಾಸಿಯಾಗಿದ್ದು, ಪ್ರಸ್ತುತ ಮೈಸೂರಿನಲ್ಲಿ ವಾಸವಾಗಿದ್ದಾರೆ. ಇವರು ಭಾರತದ ರಾಷ್ಟ್ರಪತಿಗಳಾದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ಪಿ.ಆರ್. ಓ ಆಗಿ ಸೇವೆ ಸಲ್ಲಿಸಿದ್ದು, ಮೂವರು ಕೇಂದ್ರ ರಕ್ಷಣಾ ಸಚಿವರ ಸಮನ್ವಯ ಅಧಿಕಾರಿಯಾಗಿ ಸೇವೆಯನ್ನು ಸಲ್ಲಿಸಿ, ಸ್ವದೇಶಿ ನಿರ್ಮಿತ ತೇಜಸ್ ಯುದ್ಧ ವಿಮಾನದ ವಿನ್ಯಾಸ ಹಾಗೂ ಅಭಿವೃದ್ಧಿ ಕೇಂದ್ರದ ಪ್ರಧಾನ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಸೇವೆಯನ್ನು ಸಲ್ಲಿಸಿ, ಡಿ ಆರ್ ಡಿ ಓ ಸಂಸ್ಥೆಯ ಪ್ರಾದೇಶಿಕ ಪಿ.ಆರ್.ಓ ಆಗಿ ಸೇವೆಯನ್ನು ಸಲ್ಲಿಸಿರುವ …

Read more