ತುಳುನಾಡಿನ ಸಾಂಸ್ಕೃತಿಕ ವೈಭವ ಪರಿಚಯಿಸುವ ಮಹತ್ವದ ಪಿಡಿಎಫ್ ಈಗ ಡೌನ್ಲೋಡ್ ಗೆ ಲಭ್ಯ

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತುಳುನಾಡಿನ ಸಮೃದ್ಧ ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸವನ್ನು ಪರಿಚಯಿಸುವ ವಿಶೇಷ ಪಿಡಿಎಫ್ ಪ್ರಕಟಣೆ ಇದೀಗ ಸಾರ್ವಜನಿಕರಿಗೆ ಲಭ್ಯವಾಗಿದೆ. ತುಳುನಾಡು ಪ್ರದೇಶದ ವೈಶಿಷ್ಟ್ಯತೆ, ಜನಜೀವನ, ಆಚರಣೆಗಳು ಹಾಗೂ ಸ್ಥಳೀಯ ಪರಂಪರೆಯನ್ನು ಒಟ್ಟುಗೂಡಿಸಿದ ಈ ಕೃತಿ ಓದುಗರಿಗೆ ಹೊಸ ಅರಿವು ನೀಡುವಂತಿದೆ. ಈ ಪಿಡಿಎಫ್‌ನಲ್ಲಿ ತುಳುನಾಡಿನ ಹಬ್ಬ-ಹರಿದಿನಗಳು, ಜನಪದ ಕಲೆಗಳು, ದೈವ ಆರಾಧನೆ, ಯಕ್ಷಗಾನ ಮತ್ತು ಇತರೆ ವಿಶಿಷ್ಟ ಸಂಪ್ರದಾಯಗಳ ಬಗ್ಗೆ ಸುಂದರವಾಗಿ ವಿವರಿಸಲಾಗಿದೆ. ವಿಶೇಷವಾಗಿ ಇಂದಿನ ಯುವ ಪೀಳಿಗೆಗೆ ತಮ್ಮ …

Read more

ದಿವಂಗತ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಒಂದು ದಿನದ ಕಾರ್ಯಗಾರ ಹಾಗೂ ಲೇಖನ ಸ್ಪರ್ಧೆ

ಪುತ್ತೂರು, ವರ್ತನಾ ವಿಶ್ಲೇಷಕ, ಆಪ್ತ ಸಲಹೆಗಾರ,ಸಾಹಿತಿಗಳಾದ  ದಿವಂಗತ ಗಂಗಾಧರ ಬೆಳ್ಳಾರೆ ಅವರನ್ನು ನೆನಪಿಸುವ ಸಲುವಾಗಿ ದಿನಾಂಕ 21-07-2024 ರ ಆದಿತ್ಯವಾರದಂದು ನಾಡಿನ ಖ್ಯಾತ ವರ್ತನಾ ವಿಶ್ಲೇಷಕರು, ಆಪ್ತ ಸಲಹೆಗಾರರು, ಚಿಂತಕರಿಂದ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಎಂಬ ಒಂದು ದಿನದ ಕಾರ್ಯಗಾರವನ್ನು ಪುತ್ತೂರಿನಲ್ಲಿ  ಹಮ್ಮಿಕೊಳ್ಳಲಾಗಿದೆ. ಈ ಒಂದು ದಿನದ ಕಾರ್ಯದಲ್ಲಿ ಗಂಗಾಧರ ಬೆಳ್ಳಾರೆ ಅವರ ಮಾತಿನ ಹಾಗೂ ಬರೆಹದ ಅಭಿಮಾನಿಗಳು, ಅವರ ಶಿಷ್ಯ ವರ್ಗ, ಅವರಿಂದ ಉಪ ಕೃತರಾದವರು ಭಾಗವಹಿಸಬಹುದಾಗಿದೆ. ಪ್ರವೇಶ ಉಚಿತ, ನೊಂದಣಿ ಖಡ್ಡಾಯವಾಗಿದೆ. ಕಾರ್ಯಗಾರದಲ್ಲಿ …

Read more

ನಡೆದಾಡುವ ವಿಶ್ವಕೋಶ ಶಿವರಾಮ ಕಾರಂತ ಜೀವನ ಚರಿತ್ರೆ

ಕೋಟಾ ಶಿವರಾಮ ಕಾರಂತರು ಯಾರಿಗೆ ಗೊತ್ತಿಲ್ಲ ಹೇಳಿ. ಮಕ್ಕಳಿಂದ ಹಿಡಿದು ಹಿರಿಯರ ತನಕವೂ ಕಾರಂತರ ಹೆಸರು ಹಸಿರು. “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕಾರಂತರು ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕಾದಂಬರಿಕಾರ, ಕವಿ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರರೂ ಆಗಿದ್ದರು.  ಕಾರಂತರು ಎಲ್ಲಾ ಪ್ರಕಾರಗಳ ಸಾಹಿತ್ಯದಲ್ಲಿ ಪರಿಣಿತಿ ಹೊಂದಿದವರು. ಆಡುಮುಟ್ಟದ ಸೊಪ್ಪಿಲ್ಲ. ಎಂಬ ಗಾದೆಯಂತೆ, ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲ ಎಂದು ಹೇಳಲಾಗುತ್ತದೆ. ಕಾರಂತರು ಯಾವುದೇ ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ …

Read more