ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಪರಿಚಯ

ಪಾಲ್ತಾಡಿ ರಾಮಕೃಷ್ಣ ಆಚಾರ್ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ಇವರು ತುಳುನಾಡಿನ ಓರ್ವ ಹಿರಿಯ ಸಾಹಿತಿ, ಹಿರಿಯ ಜಾನಪದ ವಿದ್ವಾಂಸರೂ ಹೌದು. ಸಾಹಿತ್ಯದ ಅನೇಕ ಪ್ರಕಾರಗಳಲ್ಲಿ ಪಾಲ್ತಾಡಿ ರಾಮಕೃಷ್ಣ ಆಚಾರ್ ರವರು ಗುರುತಿಸಿಕೊಂಡವರು. ವಿಶೇಷವಾಗಿ ಕಾವ್ಯ, ನಾಟಕ, ಸಣ್ಣಕತೆ, ಸಂಶೋಧನೆ, ವಿಮರ್ಶೆ ಮತ್ತು ಜಾನಪದ ಕ್ಷೇತ್ರದಲ್ಲಿ ಕೆಲಸ ಮಾಡಿದವರು.  ಪಾಲ್ತಾಡಿ ಅವರ ಬಾಲ್ಯ  ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ಹುಟ್ಟಿದ್ದು ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಪೆಲತ್ತಾಜೆಯಲ್ಲಿ. ಇಲ್ಲಿ ವಾಸವಿದ್ದದ್ದು ಬೀಡಿನ …

Read more

ತಾಳ್ತಜೆ ವಸಂತಕುಮಾರ ಪರಿಚಯ  

ಡಾ. ತಾಳ್ತಜೆ ವಸಂತಕುಮಾರ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಎರಡನೇ ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.  ಇವರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯವರು. ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಅಧ್ಯಾಪಕರಾಗಿ, ವಿಭಾಗದ ಮುಖ್ಯಸ್ಥರಾಗಿ, ನಿವೃತ್ತರಾಗಿದ್ದಾರೆ. ಮುಂಬಯಿಯ ಕನ್ನಡ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದಾರೆ. ತಾಳ್ತಜೆಯವರು ಸೃಜನಾತ್ಮಕ ಸಾಹಿತಿಗಳು, ವಿಮರ್ಶಕರು ಹಾಗು ಸಂಶೋಧಕರೂ ಸಹ ಆಗಿರುತ್ತಾರೆ. ನಿವೃತ್ತ ಕನ್ನಡ ಪ್ರಾಧ್ಯಾಪಕರಾಗಿರುವ ಡಾ. ತಾಳ್ತಜೆ ವಸಂತಕುಮಾರ ವಿಮರ್ಶೆ ಹಾಗೂ ಸಾಂಸ್ಕೃತಿಕ ಸಂಶೋಧನೆಯಲ್ಲಿ ಗಣನೀಯ ಕೆಲಸ ಮಾಡಿದ್ದಾರೆ. …

Read more