ರೋಟರಿ ಸಂಸ್ಥೆಗಳ ಆಮಂತ್ರಣ ಪತ್ರಿಕೆಗಳನ್ನು ಕನ್ನಡದಲ್ಲಿ ಮುದ್ರಿಸುವಂತೆ ರೋಟರಿ ಸಂಸ್ಥೆಗಳ ಜಿಲ್ಲಾ ಗವರ್ನರ್ ಗೆ ಮನವಿ
ರೋಟರಿ ಸಂಸ್ಥೆಗಳ ಆಮಂತ್ರಣ ಪತ್ರಿಕೆಗಳನ್ನು ಇನ್ನು ಕನ್ನಡದಲ್ಲಿ ಮುದ್ರಿಸುವಂತೆ ಮೈಸೂರಿನಲ್ಲಿ ಇಂದು ನಡೆದ ರೋಟರಿ ಜಿಲ್ಲಾ ಸಮ್ಮೇಳನದಲ್ಲಿ ರೋಟರಿ ಸಂಸ್ಥೆಗಳ ಜಿಲ್ಲಾ ಗವರ್ನರ್ ಗೆ ಕ. ಸಾ.ಪ ಪುತ್ತೂರು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ರಿಂದ ಮನವಿ ಸಲ್ಲಿಸಲಾಯಿತು. ರೋಟರಿ ಸಂಸ್ಥೆಗಳ ಆಮಂತ್ರಣವನ್ನು ಇಂಗ್ಲಿಷ್ ಭಾಷೆಯ ಜೊತೆಯಲ್ಲಿ ಕನ್ನಡ ಭಾಷೆಯಲ್ಲಿಯೂ ಮುದ್ರಿಸುವಂತೆ ದಿನಾಂಕ 21.01.2024 ರಂದು ಮೈಸೂರಿನಲ್ಲಿ ನಡೆದ ರೋಟರಿ ಜಿಲ್ಲಾ ಸಮ್ಮೇಳನದಲ್ಲಿ ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್ ಕೇಶವ್ ಅವರಿಗೆ ಕ. ಸಾ.ಪ ಪುತ್ತೂರು ಅಧ್ಯಕ್ಷ …