ಪುತ್ತೂರಿನಲ್ಲಿ ಜಿಲ್ಲಾ ಕ.ಸಾ.ಪ. ಕಾರ್ಯಕಾರಿಣಿ ಸಭೆ

ಪ್ರತೀ ತಾಲೂಕಿನಲ್ಲಿ ಜಿಲ್ಲಾ ಸಮಿತಿಯ ಸಭೆ ನಡೆಸಲು ನಿರ್ಧಾರ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯು ಜು.7 ರಂದು ಪುತ್ತೂರಿನ ದರ್ಬೆಯಲ್ಲಿರುವ ಶ್ರೀರಾಮ ಸೌಧದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಯ ಆವರಣದಲ್ಲಿ ನಡೆದು ಪ್ರತೀ ತಾಲೂಕುಗಳಲ್ಲಿ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಗಳನ್ನು ಸರದಿಯಂತೆ ನಡೆಸಲು ನಿರ್ಧರಿಸಲಾಯಿತು. . ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಎಂ.ಪಿ.ಶ್ರೀನಾಥ್ ಉಜಿರೆಯವರು ವಹಿಸಿದ್ದರು. ಕಳೆದ ತಿಂಗಳು ಉಜಿರೆಯಲ್ಲಿ ನಡೆದ ಸಭೆಯ ನಿರ್ಣಯಗಳನ್ನು ಗೌರವ ಕಾರ್ಯದರ್ಶಿ ಶ್ರೀಮತಿ …

Read more

ಕನ್ನಡ ವಿಷಯದಲ್ಲಿ 100% ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರ

2023 – 2024 ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯದಲ್ಲಿ 100% ಅಂಕ ಪಡೆದ 19 ವಿದ್ಯಾರ್ಥಿಗಳು ಹಾಗೂ 86 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 105 ವಿದ್ಯಾರ್ಥಿಗಳಿಗೆ ಹಾಗೂ 10ನೇ ತರಗತಿಯಲ್ಲಿ 615 ರ ಮೇಲ್ಪಟ್ಟು ಅಂಕ ಪಡೆದ 10 ವಿದ್ಯಾರ್ಥಿಗಳಿಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ‘ಕನ್ನಡ ಪ್ರತಿಭೆ ಪ್ರಶಸ್ತಿ‘ ಪುರಸ್ಕಾರ ಸಮಾರಂಭವು 15-06-2024 ರ ಶನಿವಾರ ಮಧ್ಯಾಹ್ನ 2:30 ಗಂಟೆಗೆ ಸರಿಯಾಗಿ …

Read more

ಕಸಾಪ ಪುತ್ತೂರು, ನಿಡ್ಪಳ್ಳಿ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮ -13

ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ನಿಡ್ಪಳ್ಳಿ ಸಹಕಾರದಲ್ಲಿ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಇವರ ಮಹಾಪೋಷಕತ್ವದಲ್ಲಿ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯೋಜನೆಯಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮ 2024 ಸರಣಿ ಕಾರ್ಯಕ್ರಮ – 13 . ಇದೇ ದಿನಾಂಕ: 24-02-2024ನೇ ಶನಿವಾರ ಬೆಳಗ್ಗೆ 10ಕ್ಕೆ ಸಮುದಾಯ ಭವನ ನಿಡ್ಪಳ್ಳಿ ಇಲ್ಲಿ ನಡೆಯಲಿದೆ. ಈ ಕಾರ್ಯಕ್ರ ದ …

Read more

ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸ್ಥಳೀಯ ಸಾಧಕರಿಗೆ ಸನ್ಮಾನ ಸಾಧಕರ ಅಭಿನಂದನಾ ಕಾರ್ಯಕ್ರಮ

ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸ್ಥಳೀಯ ಸಾಧಕರಿಗೆ ಸನ್ಮಾನ ಸಾಧಕರ ಅಭಿನಂದನಾ ಕಾರ್ಯಕ್ರಮ. ಸ್ಥಳೀಯ ಸಾಧಕರಿಗೆ ಸನ್ಮಾನ ಸಾಧಕರ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸನ ಅಧ್ಯಯನಕಾರರಾದ ಶ್ರೀ ಉಮಾನಾಥ್ ಶೆಣೈ, ಸಾಹಿತಿ ಶಿಕ್ಷಕಿ ಶಾಂತಾ ಪುತ್ತೂರು, ಸಂಗೀತ ಕಲಾವಿದರಾದ ಮಿಥುನ್ ರಾಜ್ ವಿದ್ಯಾಪುರ, ಡಾ.ಶ್ರೀಶಭಟ್ ಸ್ಥಾಪಕಾಧ್ಯಕ್ಷರು ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ (ರಿ), ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಶ್ರೀಮತಿ ಪ್ರೇಮಲತಾ ಎಂ,ಶ್ರೀಮತಿ ಸುಲೋಚನಾ ಕೆ ರವರನ್ನು ಸ್ಥಳೀಯ ಸಾಧಕರ ನೆಲೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು