ಡಾ. ರೋಹಿಣಾಕ್ಷ ಶಿರ್ಲಾಲು ಪರಿಚಯ

ಡಾ.ರೋಹಿಣಾಕ್ಷ ಶಿರ್ಲಾಲು ಪರಿಚಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿ ಇಲ್ಲಿ ಜಾನಪದ ಶಾಸ್ತ್ರ ಮತ್ತು ಬುಡಕಟ್ಟು ಅಧ್ಯಯನ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ.ರೋಹಿಣಾಕ್ಷ ಶಿರ್ಲಾಲು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಶಿರ್ಲಾಲು ಗ್ರಾಮದವರು. ಮಂಗಳೂರು ವಿಶ್ವವಿದ್ಯಾಲಯದಿಂದ ಎಂ ಎ ಪದವಿಯನ್ನು ಹಾಗೂ ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ಪಿ ಎಚ್ ಡಿ ಪದವಿಯನ್ನು ಪಡೆದಿದ್ದಾರೆ. ಡಾ.ರೋಹಿಣಾಕ್ಷ ಶಿರ್ಲಾಲುರವರು ಲೇಖಕರಾಗಿ ನಾಡಿನ ಬೇರೆ ಬೇರೆ ಪತ್ರಿಕೆಗಳಲ್ಲಿ ವೈಚಾರಿಕ ಬರಹಗಳನ್ನು ಪ್ರಕಟಿಸಿದ್ದಾರೆ. ಡಾ.ರೋಹಿಣಾಕ್ಷ ಶಿರ್ಲಾಲು ರವರ ಪ್ರಕಟವಾದ ಕೃತಿಗಳು ‘ಸಾಹಿತ್ಯ ವಿಚಾರ’,’ಕನ್ನಡವೂ …

Read more

ಪುತ್ತೂರು ಉಮೇಶ್ ನಾಯಕ್ ಪರಿಚಯ 

ಪುತ್ತೂರಿನ ಯುವ ಸಾಹಿತಿ, ಗ್ರಾಮ ಸಾಹಿತ್ಯದ ರೂವಾರಿ, ಜಾದೂಗಾರ ಪುತ್ತೂರು ಉಮೇಶ್ ನಾಯಕ್ ರವರು ಸಾಹಿತ್ಯ ಸೇವೆ, ಸಮಾಜ ಸೇವೆ, ಸಂಘ ಸಂಸ್ಥೆಗಳು, ಹೀಗೆ ಸದಾ ಒಂದಿಲ್ಲೊಂದು ಚಟುವಟಿಕೆಗಳಲ್ಲಿ ಗುರುತಿಸಿಕೊಳ್ಳುತ್ತಿರುವ ಒಬ್ಬ ಚತುರ ಸಂಘಟನಾಕಾರನೂ ಹೌದು.  ಆಗಷ್ಟ್ 31, 1973 ರಂದು ಪುತ್ತೂರಿನ ಶ್ರೀ ಜಗನ್ನಾಥ ನಾಯಕ್ ಮತ್ತು ಶ್ರೀಮತಿ ಜಯ ನಾಯಕ್ ದಂಪತಿಗಳ ಪುತ್ರನಾಗಿ ಜನಿಸಿದ ಉಮೇಶ್ ನಾಯಕ್ ಅವರು ಹುಟ್ಟಿ ಬೆಳೆದದ್ದು ಪುತ್ತೂರಿನ ದರ್ಬೆ ಎಂಬಲ್ಲಿ.   ಶಾಲಾ ದಿನಗಳಿಂದಲೇ ಕಲೆ ಸಾಹಿತ್ಯ ಸಮಾಜ ಸೇವೆ …

Read more