ಮಾಹಿತಿಗಳು

  • All Posts
  • ಮಾಹಿತಿಗಳು
Akshatha Shekhar Introduction

ಲೇಖಕಿ, ಕವಿ, ಸಾಹಿತಿ, ಶಿಕ್ಷಕಿ ಶ್ರೀಮತಿ ಅಕ್ಷತಾ ಶೇಖರ್, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯವರು. ಡಿ.ಇಡಿ, ಬಿ.ಇಡಿ ಹಾಗೂ ಕನ್ನಡ ಮತ್ತು ತುಳು ವಿಷಯದಲ್ಲಿ ಎಂ. ಎ ಪದವಿಯನ್ನು...

Kasapa Invesntions

ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಮುದ್ಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ 17ನೇ ಶತಮಾನದ ಪುರಾತನ ಶಾಸನ ಅಧ್ಯಯನ ಹಾಗೂ 16 ನೇ ಶತಮಾನದ ವಿಗ್ರಹ ಪತ್ತೆ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ...

kasapa puttur program

2023 – 2024 ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯದಲ್ಲಿ 100% ಅಂಕ ಪಡೆದ 19 ವಿದ್ಯಾರ್ಥಿಗಳು ಹಾಗೂ 86 ವಿದ್ಯಾರ್ಥಿನಿಯರು...

Soujanya Rank in MA

ಕುಮಾರಿ ಸೌಜನ್ಯ ಬಿ.ಎಂ ರವರು ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಿಭಾಗದ ಹೆಮ್ಮೆಯ ವಿದ್ಯಾರ್ಥಿನಿಯಾಗಿದ್ದು ಕನ್ನಡ ಎಂ. ಎ. ಯಲ್ಲಿ ಪ್ರಥಮ ರಾಂಕ್ ಜಿಲ್ಲೆಗೆ ತಂದು ಅಪೂರ್ವ ಸಾಧನೆಯನ್ನು ಮಾಡಿದ...

800 year Old inscription found in temple

ಬರೆಪ್ಪಾಡಿ ಯಲ್ಲಿ ಹೊಯ್ಸಳ ಕಾಲದ  800 ವರ್ಷ ಹಿಂದಿನ ವಿಗ್ರಹಗಳು ಪತ್ತೆ ಹಾಗೂ 584 ವರ್ಷ ಹಿಂದಿನ ಕನ್ನಡ ಶಾಸನದ ಅಧ್ಯಯನ ಪುತ್ತೂರು, ದಕ್ಷಿಣ ಕನ್ನಡ ಜಿಲ್ಲೆಯ  ಕುದ್ಮಾರ್ ಗ್ರಾಮದ ಬರೆಪ್ಪಾಡಿ...

SRK Ladders Ashok Amai

ಸಾಹಿತ್ಯ ಪೋಷಕರಾಗಿರುವ  ಪುತ್ತೂರಿನ ಶ್ರೀ ಕೇಶವ್ ಅಮೈ ಅವರ ಮಾಲಕತ್ವದ ಎಸ್. ಆರ್ ಕೆ ಲ್ಯಾಡರ್ಸ್, ಇಂದು ತನ್ನನ್ನು ಕಳೆದ 25 ವರ್ಷಗಳಿಂದ  ಬೆಳೆಸಿದ ತನ್ನ ಗ್ರಾಹಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ...

800 inscription found in Kadaba

ದ ಕ ಜಿಲ್ಲಾ ಕ.ಸಾ.ಪ – “ಶಾಸನ -ಶೋಧನ- ಅಧ್ಯಯನ- ಸಂರಕ್ಷಣಾ” ಯೋಜನೆ -2 ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ದೋಂತಿಲ ಎಂಬಲ್ಲಿ ಶ್ರೀ ಮಹಾವಿಷ್ಣು ಸುಬ್ರಮಣ್ಯೇಶ್ವರ ದೇವಸ್ಥಾನದಲ್ಲಿ ಸುಮಾರು 800...

ದತ್ತಿ ನಿಧಿ ಪುಸ್ತಕ ಪ್ರಶಸ್ತಿ ಪುರಸ್ಕಾರಕ್ಕೆ ಅರ್ಜಿಯನ್ನು ಆಹ್ವಾನ

ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಇರುವ ವಿವಿಧ ಪ್ರಕಾರಗಳ ದತ್ತಿ ನಿಧಿ ಪುಸ್ತಕ ಪ್ರಶಸ್ತಿ ಪುರಸ್ಕಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸುಮಾರು 53 ವಿವಿಧ ಪ್ರಕಾರಗಳ ಪ್ರಶಸ್ತಿಯ ವಿವರಗಳನ್ನು ಇಲ್ಲಿ ಕೊಟ್ಟಿರುವ ಪಿಡಿಎಫ್...

DKSPP

ಪುತ್ತೂರು, ಮಾರ್ಚ್ 23 ಹಾಗೂ 24ರಂದು ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯುವ ದ. ಕ ಜಿಲ್ಲಾ 26ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಶಸ್ತಿಗೆ ಪುತ್ತೂರಿನ ವಿವೇಕಾನಂದ ಐ.ಎ.ಎಸ್ ಅಧ್ಯಯನ...

Load More

End of Content.