ನಮ್ಮೂರ ಸಾಹಿತಿಗಳು

  • All Posts
  • ಹಿರಿಯ ಸಾಹಿತಿಗಳು
  • ನಮ್ಮೂರ ಸಾಹಿತಿಗಳು
Akshatha Shekhar Introduction

ಲೇಖಕಿ, ಕವಿ, ಸಾಹಿತಿ, ಶಿಕ್ಷಕಿ ಶ್ರೀಮತಿ ಅಕ್ಷತಾ ಶೇಖರ್, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯವರು. ಡಿ.ಇಡಿ, ಬಿ.ಇಡಿ ಹಾಗೂ ಕನ್ನಡ ಮತ್ತು ತುಳು ವಿಷಯದಲ್ಲಿ ಎಂ. ಎ ಪದವಿಯನ್ನು...

Dr. Shreedhar HG Introduction

ಡಾ. ಶ್ರೀಧರ ಎಚ್. ಜಿ. ಇವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಬರುವ ಮುಂಡಿಗೆಹಳ್ಳ ಎಂಬ ಊರಿನವರು. ಲಾಲ್ ಬಹದ್ದೂರ್ ಶಾಸ್ತಿç ಕಾಲೇಜಿನಿಂದ ಬಿ.ಎ. ಪದವಿ. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ....

Dr Rohinaaksha Shirlaalu (2)

ಡಾ.ರೋಹಿಣಾಕ್ಷ ಶಿರ್ಲಾಲು ಪರಿಚಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿ ಇಲ್ಲಿ ಜಾನಪದ ಶಾಸ್ತ್ರ ಮತ್ತು ಬುಡಕಟ್ಟು ಅಧ್ಯಯನ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ.ರೋಹಿಣಾಕ್ಷ ಶಿರ್ಲಾಲು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಶಿರ್ಲಾಲು...

ಪುತ್ತೂರು ಉಮೇಶ್ ನಾಯಕ್

ಪುತ್ತೂರಿನ ಯುವ ಸಾಹಿತಿ, ಗ್ರಾಮ ಸಾಹಿತ್ಯದ ರೂವಾರಿ, ಜಾದೂಗಾರ ಪುತ್ತೂರು ಉಮೇಶ್ ನಾಯಕ್ ರವರು ಸಾಹಿತ್ಯ ಸೇವೆ, ಸಮಾಜ ಸೇವೆ, ಸಂಘ ಸಂಸ್ಥೆಗಳು, ಹೀಗೆ ಸದಾ ಒಂದಿಲ್ಲೊಂದು ಚಟುವಟಿಕೆಗಳಲ್ಲಿ ಗುರುತಿಸಿಕೊಳ್ಳುತ್ತಿರುವ ಒಬ್ಬ...

ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಪರಿಚಯ

ಪಾಲ್ತಾಡಿ ರಾಮಕೃಷ್ಣ ಆಚಾರ್ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ಇವರು ತುಳುನಾಡಿನ ಓರ್ವ ಹಿರಿಯ ಸಾಹಿತಿ, ಹಿರಿಯ ಜಾನಪದ ವಿದ್ವಾಂಸರೂ ಹೌದು. ಸಾಹಿತ್ಯದ ಅನೇಕ ಪ್ರಕಾರಗಳಲ್ಲಿ...

ತಾಳ್ತಜೆ ವಸಂತಕುಮಾರ ಪರಿಚಯ  

ಡಾ. ತಾಳ್ತಜೆ ವಸಂತಕುಮಾರ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಎರಡನೇ ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.  ಇವರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯವರು. ಮುಂಬಯಿ...