ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ  – 105 ವಿದ್ಯಾರ್ಥಿಗಳಿಗೆ ಕನ್ನಡ ಪ್ರತಿಭೆ ಪ್ರಶಸ್ತಿ ಪ್ರಧಾನ

ಪುತ್ತೂರು ತಾಲೂಕಿನಿಂದ  ಹೆಚ್ಚಿನ ಸಂಖ್ಯೆಯಲ್ಲಿ ಐ.ಎ.ಎಸ್ ಅಧಿಕಾರಿಗಳಾಗಬೇಕು –  ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು: 2023-2024 ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯದಲ್ಲಿ ಶೇ.100 ಅಂಕ ಪಡೆದ ಒಟ್ಟು 105 ವಿದ್ಯಾರ್ಥಿಗಳಿಗೆ ಹಾಗೂ 10ನೇ ತರಗತಿಯಲ್ಲಿ 615ಕ್ಕಿಂತ ಹೆಚ್ಚು ಅಂಕ ಪಡೆದ 11 ವಿದ್ಯಾರ್ಥಿಗಳನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ  ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರ ನೀಡಿ  ಜೂ. 15ರಂದು ತೆಂಕಿಲ ನರೇಂದ್ರ …

Read more

ಕನ್ನಡ ವಿಷಯದಲ್ಲಿ 100% ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರ

2023 – 2024 ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯದಲ್ಲಿ 100% ಅಂಕ ಪಡೆದ 19 ವಿದ್ಯಾರ್ಥಿಗಳು ಹಾಗೂ 86 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 105 ವಿದ್ಯಾರ್ಥಿಗಳಿಗೆ ಹಾಗೂ 10ನೇ ತರಗತಿಯಲ್ಲಿ 615 ರ ಮೇಲ್ಪಟ್ಟು ಅಂಕ ಪಡೆದ 10 ವಿದ್ಯಾರ್ಥಿಗಳಿಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ‘ಕನ್ನಡ ಪ್ರತಿಭೆ ಪ್ರಶಸ್ತಿ‘ ಪುರಸ್ಕಾರ ಸಮಾರಂಭವು 15-06-2024 ರ ಶನಿವಾರ ಮಧ್ಯಾಹ್ನ 2:30 ಗಂಟೆಗೆ ಸರಿಯಾಗಿ …

Read more