ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ  – 105 ವಿದ್ಯಾರ್ಥಿಗಳಿಗೆ ಕನ್ನಡ ಪ್ರತಿಭೆ ಪ್ರಶಸ್ತಿ ಪ್ರಧಾನ

ಪುತ್ತೂರು ತಾಲೂಕಿನಿಂದ  ಹೆಚ್ಚಿನ ಸಂಖ್ಯೆಯಲ್ಲಿ ಐ.ಎ.ಎಸ್ ಅಧಿಕಾರಿಗಳಾಗಬೇಕು –  ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು: 2023-2024 ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯದಲ್ಲಿ ಶೇ.100 ಅಂಕ ಪಡೆದ ಒಟ್ಟು 105 ವಿದ್ಯಾರ್ಥಿಗಳಿಗೆ ಹಾಗೂ 10ನೇ ತರಗತಿಯಲ್ಲಿ 615ಕ್ಕಿಂತ ಹೆಚ್ಚು ಅಂಕ ಪಡೆದ 11 ವಿದ್ಯಾರ್ಥಿಗಳನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ  ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರ ನೀಡಿ  ಜೂ. 15ರಂದು ತೆಂಕಿಲ ನರೇಂದ್ರ …

Read more

ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ‘ನುಡಿನಮನ’ ಕಾರ್ಯಕ್ರಮ

ಇತ್ತೀಚೆಗೆ ನಮ್ಮನ್ನಗಲಿದ ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ‘ನುಡಿನಮನ’ ಕಾರ್ಯಕ್ರಮ ಪುತ್ತೂರಿನ ರೋಟರಿ ಬ್ಲಡ್ ಬ್ಯಾಂಕಿನ ಬಳಿ ಇರುವ ಅನುರಾಗ ವಠಾರದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ದಿನಾಂಕ 13-01-2024 ರಂದು ನಡೆಯಿತು. ಅಮೃತ ಸೋಮೇಶ್ವರ ಅವರು ಬಹುಭಾಷಾ ಪಂಡಿತರು, ಅವರು ಕನ್ನಡ, ಮಲಯಾಳಂ, ತುಳು ಭಾಷೆಯಲ್ಲಿ ಕೃತಿಗಳನ್ನು ರಚಿಸಿದ್ದಾರೆ. ಸಾಹಿತ್ಯ, ಯಕ್ಷಗಾನ, ನಾಟಕ ರಂಗಗಳಲ್ಲಿ ಇವರ ಕೊಡುಗೆ ಅಪಾರವಾದದ್ದು. ಎಳ್ಳಷ್ಟು ಕೋಪವಿಲ್ಲದ, ಸಾಧು ಸ್ವಭಾವವನ್ನು ಅಳವಡಿಸಿಕೊಂಡ ಮಹಾನ್ …

Read more