ಯುವ ಸಾಹಿತಿಗಳು

  • All Posts
  • ಯುವ ಸಾಹಿತಿಗಳು
Akshatha Shekhar Introduction

ಲೇಖಕಿ, ಕವಿ, ಸಾಹಿತಿ, ಶಿಕ್ಷಕಿ ಶ್ರೀಮತಿ ಅಕ್ಷತಾ ಶೇಖರ್, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯವರು. ಡಿ.ಇಡಿ, ಬಿ.ಇಡಿ ಹಾಗೂ ಕನ್ನಡ ಮತ್ತು ತುಳು ವಿಷಯದಲ್ಲಿ ಎಂ. ಎ ಪದವಿಯನ್ನು...

Dr Rohinaaksha Shirlaalu (2)

ಡಾ.ರೋಹಿಣಾಕ್ಷ ಶಿರ್ಲಾಲು ಪರಿಚಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿ ಇಲ್ಲಿ ಜಾನಪದ ಶಾಸ್ತ್ರ ಮತ್ತು ಬುಡಕಟ್ಟು ಅಧ್ಯಯನ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ.ರೋಹಿಣಾಕ್ಷ ಶಿರ್ಲಾಲು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಶಿರ್ಲಾಲು...

ಪುತ್ತೂರು ಉಮೇಶ್ ನಾಯಕ್

ಪುತ್ತೂರಿನ ಯುವ ಸಾಹಿತಿ, ಗ್ರಾಮ ಸಾಹಿತ್ಯದ ರೂವಾರಿ, ಜಾದೂಗಾರ ಪುತ್ತೂರು ಉಮೇಶ್ ನಾಯಕ್ ರವರು ಸಾಹಿತ್ಯ ಸೇವೆ, ಸಮಾಜ ಸೇವೆ, ಸಂಘ ಸಂಸ್ಥೆಗಳು, ಹೀಗೆ ಸದಾ ಒಂದಿಲ್ಲೊಂದು ಚಟುವಟಿಕೆಗಳಲ್ಲಿ ಗುರುತಿಸಿಕೊಳ್ಳುತ್ತಿರುವ ಒಬ್ಬ...